ಮೃತರನ್ನು ಮೋಹನ್ ಕಲಾಲ್ (40) ಹಾಗೂ ಪ್ರವೀಣ್ ಕಲಾಲ್ (46) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪ್ರವೀಣ್ ಕಲಾಲ್ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಕಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಕಳ್ಳರು ಎಟಿಎಂ ಕೇಂದ್ರಗಳ ಶೆಟರ್ಗಳ ಲಾಕ್ಗಳನ್ನು ಮುರಿದು ಒಳನುಗ್ಗಿದ್ದಾರೆ.
ರೈಲ್ವೆ ನಿಲ್ದಾಣದ ಪಾರ್ಕಿಂಗ್ ರಸ್ತೆಯಲ್ಲೇ ಗಾಂಜಾ ಮಾರಾಟ! ಹುಬ್ಬಳ್ಳಿಯಲ್ಲಿ ನಾಲ್ವರು ವಶ
ಸಿದ್ದೇಶ್ವರ ಪಾರ್ಕ್ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
BNSS ಸೆಕ್ಷನ್ 163ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪ್ರತಿಭಟನೆ, ಘೋಷಣೆ
ರಾಷ್ಟ್ರೀಯ ಜವಾಬ್ದಾರಿಯ ಜೊತೆಗೆ ರಾಜ್ಯ ರಾಜಕಾರಣದ ಮೇಲೆ ಸ್ಪಷ್ಟ ಗಮನಹರಿಸಿರುವ ನಾಗರಾಜ್ ಅವರ ಹೇಳಿಕೆ, 2028ರ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಸಂಘಟನಾ ಸಿದ್ಧತೆ ಆರಂಭಿಸುವ ಸೂಚನೆಯಾಗಿ ರಾಜಕೀಯ ವಲಯದಲ್ಲಿ ಗಮನ ಸೆಳೆಯುತ್ತಿದೆ.
35 ಎಕರೆ ಅನುಮತಿ, ನೂರಾರು ಎಕರೆ ಅಗೆತ? ಉಗ್ನಿಕೇರಿಯಲ್ಲಿ ಅಕ್ರಮ ಗಣಿಗಾರಿಕೆ ಆರೋಪ, ತನಿಖೆಗೆ ಒತ್ತಾಯ