ಚಿಕ್ಕಸಿದ್ದವ್ವನಹಳ್ಳಿ ಕೆರೆ ಸೇರಿದಂತೆ ಐಮಂಗಲ ಹೋಬಳಿಯ ಹಲವು ಕೆರೆಗಳಿಗೆ ಯೋಜನೆಯಂತೆ ಭದ್ರಾ ನೀರು ಹರಿಯುವ ಮುನ್ನವೇ ನೀರು ಪೂರೈಕೆಗೆ ತಡೆ ಉಂಟಾಗಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
20ನೇ ವರ್ಷದ ಸಂಭ್ರಮಕ್ಕೆ ವಿಶೇಷ ರೂಪ | ಅರಮನೆ ಮಾದರಿಯ ಭವ್ಯ ಮಂಟಪದಲ್ಲಿ ಗಣಪತಿ ದರ್ಶನಕ್ಕೆ ಭಕ್ತರ ದಂಡು
ಸ್ವಾಗತದ ವೇಳೆ ಸ್ವಾಮೀಜಿ ವ್ಯಂಗ್ಯ ಮಾತು; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ 1,42,767 ರೈತರಿಗೆ ₹713.72 ಕೋಟಿ ನೇರ ಹಣ ವರ್ಗಾವಣೆಯಾಗಿದೆ ಎಂದು ತಿಳಿಸಿದರು.
ಗಡಿಗೆಯನ್ನು ಪರಿಶೀಲಿಸಿದಾಗ ಅದರೊಳಗೆ ತಾಮ್ರದ ನಾಣ್ಯಗಳು ಇರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಷಯ ಸ್ಥಳೀಯವಾಗಿ ಗಮನ ಸೆಳೆದಿದ್ದು, ಪುರಾತನ ನಾಣ್ಯಗಳ ಪತ್ತೆ ಕುರಿತು ಕುತೂಹಲ ಮೂಡಿದೆ.
ಘಟನೆ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪರಿಶೀಲನೆ ಮುಂದುವರಿದಿದ್ದು, ಅಪಘಾತದ ಸಂಪೂರ್ಣ ವಿವರಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
ಆಗಸ್ಟ್ 13ರಂದು ಚಳ್ಳಕೆರೆ ತಾಲೂಕಿನ ಚಿಕ್ಕ ಉಳ್ಳಾರ್ತಿ ಗ್ರಾಮದ ನಿವಾಸಿ ಸುಮಲತಾ ಮನೆಯಿಂದ ನಾಪತ್ತೆಯಾಗಿದ್ದರು. ಸುಮಲತಾ ಅವರು ಗಜೇಂದ್ರ ಎಂಬಾತನೊಂದಿಗೆ ಪ್ರೇಮವಿವಾಹವಾಗಿದ್ದರು ಎನ್ನಲಾಗಿದೆ.
ಮೃತರನ್ನು ಕಾರಿಪಾಲಯ್ಯನಹಟ್ಟಿ ಗ್ರಾಮದ ಸುಮಲತಾ (21) ಎಂದು ಗುರುತಿಸಲಾಗಿದೆ. ಪ್ರೇಮ ವಿವಾಹದ ಬಳಿಕ ದುರಂತ
ಈ ಘಟನೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.